ಕಾಡಾ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಪಂಚಮಸಾಲಿ ಸಮಾಜದ ತಾಲ್ಲೂಕು ಘಟಕ ಅಧ್ಯಕ್ಷ ಶ್ರೀಶೈಲ ಬೋಳಣ್ಣವರ, ಪುರಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಪ್ರಧಾನ ಕಾರ್ಯದರ್ಶಿ ಮಹೇಶ ಹರಕುಣಿ, ರಾಜಶೇಖರ ಮೂಗಿ, ಎಫ್.ಎಸ್.ಸಿದ್ದನಗೌಡರ, ಎಸ್.ಬಿ.ಸಂಗನಗೌಡರ, ಬಸವರಾಜ ತಟವಟಿ, ಉಮೇಶ ಬೋಳೆತ್ತಿನ, ಶಿವಾನಂದ ಬೆಳಗಾವಿ, ರಾಜು ಸೊಗಲ, ಸುನೀಲ ಮರಕುಂಬಿ, ರಾಜು ನರಸಣ್ಣವರ, ನಿಂಗಪ್ಪ ಚೌಡನ್ನವರ, ಪಂಚಮಸಾಲಿ ಸಮಾಜದ ಹಲವರು ಇದ್ದರು.