ಶಾಸಕ ಅನಿಲ್ ಬೆನಕೆ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ ಹೊಸಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಜಗದೀಶ್ ಕೆ.ಎಚ್., ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಲಿಂಗಾಯತ ಸಮಾಜದ ಮುಖಂಡರಾದ ರಮೇಶ್ ಕಳಸಣ್ಣವರ, ರತ್ನಪ್ರಭಾ ಬೆಲ್ಲದ, ಜ್ಯೋತಿ ಭಾವಿಕಟ್ಟಿ, ಸೋಮಲಿಂಗ ಮಾವಿನಕಟ್ಟಿ ಇದ್ದರು.