ಶುಕ್ರವಾರ, 12 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಭೂಮಿ ಇರುವವರೆಗೂ ಬಸವ ತತ್ವ ಬೇಕು: ಸಚಿವ ಸತೀಶ ಜಾರಕಿಹೊಳಿ

‘ಬಸವ ಸಂಸ್ಕೃತಿ ಅಭಿಯಾನ’ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಆಶಯ
Published : 12 ಸೆಪ್ಟೆಂಬರ್ 2025, 2:23 IST
Last Updated : 12 ಸೆಪ್ಟೆಂಬರ್ 2025, 2:23 IST
ಫಾಲೋ ಮಾಡಿ
Comments
ಬೆಳಗಾವಿಯಲ್ಲಿ ಗುರುವಾರ ನಡೆದ ‘ಬಸವ ಸಂಸ್ಕೃತಿ ಅಭಿಯಾನ’ದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಪಾಲ್ಗೊಂಡರು  ಪ್ರಜಾವಾಣಿ ಚಿತ್ರ
ಬೆಳಗಾವಿಯಲ್ಲಿ ಗುರುವಾರ ನಡೆದ ‘ಬಸವ ಸಂಸ್ಕೃತಿ ಅಭಿಯಾನ’ದಲ್ಲಿ ಅಪಾರ ಸಂಖ್ಯೆಯ ಮಹಿಳೆಯರು ಪಾಲ್ಗೊಂಡರು  ಪ್ರಜಾವಾಣಿ ಚಿತ್ರ
ಅಕ್ಟೋಬರ್‌ 5ರಂದು ಬೆಂಗಳೂರಿನಲ್ಲಿ ಬೃಹತ್‌ ಸಮಾವೇಶ ನಡೆಯಲಿದೆ. ಇಡೀ ರಾಜ್ಯ ಸಂಚರಿಸಿದ ಮೇಲೆ ನಾವೆಲ್ಲ ಬೆಂಗಳೂರಿನಲ್ಲಿ ಒಂದಾಗಿ ಶಕ್ತಿ ಪ್ರದರ್ಶಿಸಲು ಸೇರಬೇಕು
ಬಸವಲಿಂಗ ಪಟ್ಡದ್ದೇವರು ಭಾಲ್ಕಿ
ದೇಶದ ಶೇ 99ರಷ್ಟು ಮಂದಿ ಅಸ್ಪೃಶ್ಯರೇ ಆಗಿದ್ದಾಗ ದೇವಸ್ಥಾನಕ್ಕೆ ಪ್ರವೇಶವೇ ಇಲ್ಲದಿದ್ದಾಗ ಬಸವಣ್ಣ ಲಿಂಗಾಯತ ಧರ್ಮ ಸ್ಥಾಪಿಸಿದರು. ಆ ಮೂಲಕ ಇಡೀ ದೇಶ ರಕ್ಷಿಸಿದರು
ನಿಜಗುಣಾನಂದ ಸ್ವಾಮೀಜಿ ಬೈಲೂರು
ಕೆಲವು ಮಠಾಧೀಶರು ಇನ್ನೂ ಮುಂಚೂಣಿ ಆಂದೋಲನಕ್ಕೆ ಬಂದಿಲ್ಲ. ಹಿಂದೆ ನಿಂತು ಜೈ ಅನ್ನಬೇಡಿ. ಗಟ್ಟಿಯಾಗಿ ಲಿಂಗಾಯತರೆಂದು ಹೇಳಿಕೊಳ್ಳಿ. ಇಲ್ಲದಿದ್ದರೆ ಉಳಿಗಾಲವಿಲ್ಲ
ಶಿವಾನಂದ ಸ್ವಾಮೀಜಿ ಹಂದಿಗುಂದ
ಲಿಂಗಾಯತ ಎನ್ನುವುದು ಪರಿಪೂರ್ಣ ಧರ್ಮ ಸ್ವತಂತ್ರ ಧರ್ಮವಾಗಿದೆ. ಈಗ ಬೇಕಿರುವುದು ಸಾಂವಿಧಾನಿಕ ಮಾನ್ಯತೆ ಮಾತ್ರ. ಅದು ಸಿಗುವವರೆಗೂ ಹೋರಾಟ ನಿಲ್ಲದು
ಗಂಗಾ ಮಾತಾಜಿ ಬಸವ ಧರ್ಮ ಪೀಠ ಕೂಡಲಸಂಗಮ
ಪ್ರಜೆಗಳಿಗೆ ಅಧಿಕಾರವೇ ಇಲ್ಲದ ಪ್ರಭುತ್ವದ ಕಾಲದಲ್ಲಿ ಬಸವಣ್ಣ ಜನ ಸಮಾನತೆ ಸಂದೇಶ ಸಾರಿದರು. ಸಾಮಾಜಿಕ ನ್ಯಾಯ ಬೋಧಿಸಿದರು. ಅನುಷ್ಠಾನವನ್ನೂ ಮಾಡಿದರು
ತೋಂಟದ ಸಿದ್ಧರಾಮ ಸ್ವಾಮೀಜಿ ಗದಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT