<p><strong>ಅಥಣಿ</strong>: ಅಥಣಿಯ ಜೆ.ಇ.ಸಂಸ್ಥೆಯ ಕೆ.ಎ.ಲೋಕಾಪುರ ಪದವಿ ಮಹಾವಿದ್ಯಾಲಯ ಹಾಗೂ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಬೆಳಗಾವಿಯಿಂದ ಕಥೆ ಹೇಳೂಣು’ ಎಂಬ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ನಂತರ ಡಾ.ಜೆ.ಪಿ.ದೊಡ್ಡಮನಿ ಮಾತನಾಡಿ, ‘ಬಸವರಾಜ ಕಟ್ಟಿಮನಿ ಅವರ ಕಥೆ, ಕಾದಂಬರಿಗಳು ಸಾಮಾಜಿಕ, ರಾಜಕೀಯ ಹಾಗೂ ರಾಷ್ಟ್ರೀಯತೆಗೆ ಸಂಬಂಧಿಸಿದ ವಿಷಯ ವಸ್ತುವಿನೊಂದಿಗೆ ಮುಂದಿನ ಜನಾಂಗಕ್ಕೆ ಸಂದೇಶ ನೀಡಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಬಸವರಾಜ ಅವರು ಅಪಾರ ಕೊಡುಗೆ ನೀಡಿದ್ದಾರೆ’ ಎಂದರು.</p>.<p>ಸ್ಪರ್ಧೆಯ ವಿಜೇತರಾದ ಭವಾನಿ ಪಾಟೀಲ(ಪ್ರಥಮ), ಪೂಜಾ ಸಾಂಗ್ಲಿ (ದ್ವಿತೀಯ) ,<br> ಸಕ್ಕುಬಾಯಿ ನಿಂಗನೂರ್ (ತೃತೀಯ) ಅವರಿಗೆ ಬಹುಮಾನ ವಿತರಿಸಲಾಯಿತು.</p>.<p>ಜಿ.ಎಂ.ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಬಿ.ಎ.ಬಮನಾಳೆ, ಎನ್.ಬಿ.ಝರೆ, ಡಾ.ಮಹಾವೀರ ಕಾಳೆ, ಭಾರತಿ ಅಗಸರ, ಮನೋಜಕುಮಾರ ಆಕಾಶ, ಮಹಾವಿದ್ಯಾಲಯದಿಂದ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ</strong>: ಅಥಣಿಯ ಜೆ.ಇ.ಸಂಸ್ಥೆಯ ಕೆ.ಎ.ಲೋಕಾಪುರ ಪದವಿ ಮಹಾವಿದ್ಯಾಲಯ ಹಾಗೂ ಬಸವರಾಜ ಕಟ್ಟಿಮನಿ ಪ್ರತಿಷ್ಠಾನದಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ಬೆಳಗಾವಿಯಿಂದ ಕಥೆ ಹೇಳೂಣು’ ಎಂಬ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಯಿತು.</p>.<p>ನಂತರ ಡಾ.ಜೆ.ಪಿ.ದೊಡ್ಡಮನಿ ಮಾತನಾಡಿ, ‘ಬಸವರಾಜ ಕಟ್ಟಿಮನಿ ಅವರ ಕಥೆ, ಕಾದಂಬರಿಗಳು ಸಾಮಾಜಿಕ, ರಾಜಕೀಯ ಹಾಗೂ ರಾಷ್ಟ್ರೀಯತೆಗೆ ಸಂಬಂಧಿಸಿದ ವಿಷಯ ವಸ್ತುವಿನೊಂದಿಗೆ ಮುಂದಿನ ಜನಾಂಗಕ್ಕೆ ಸಂದೇಶ ನೀಡಿದ್ದಾರೆ. ಕನ್ನಡ ಸಾಹಿತ್ಯಕ್ಕೆ ಬಸವರಾಜ ಅವರು ಅಪಾರ ಕೊಡುಗೆ ನೀಡಿದ್ದಾರೆ’ ಎಂದರು.</p>.<p>ಸ್ಪರ್ಧೆಯ ವಿಜೇತರಾದ ಭವಾನಿ ಪಾಟೀಲ(ಪ್ರಥಮ), ಪೂಜಾ ಸಾಂಗ್ಲಿ (ದ್ವಿತೀಯ) ,<br> ಸಕ್ಕುಬಾಯಿ ನಿಂಗನೂರ್ (ತೃತೀಯ) ಅವರಿಗೆ ಬಹುಮಾನ ವಿತರಿಸಲಾಯಿತು.</p>.<p>ಜಿ.ಎಂ.ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಬಿ.ಎ.ಬಮನಾಳೆ, ಎನ್.ಬಿ.ಝರೆ, ಡಾ.ಮಹಾವೀರ ಕಾಳೆ, ಭಾರತಿ ಅಗಸರ, ಮನೋಜಕುಮಾರ ಆಕಾಶ, ಮಹಾವಿದ್ಯಾಲಯದಿಂದ ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>