ಸೋಮವಾರ, 21 ಜುಲೈ 2025
×
ADVERTISEMENT
ADVERTISEMENT

ಪರಿಸರ ಸ್ವಚ್ಛತೆ ಕಾಪಾಡಲು ಶ್ರಮಿಸಿ: ಬಸವರಾಜ ಐನಾಪೂರ

Published : 21 ಜುಲೈ 2025, 2:57 IST
Last Updated : 21 ಜುಲೈ 2025, 2:57 IST
ಫಾಲೋ ಮಾಡಿ
Comments
‘ರೋಗ ನಿವಾರಣೆ; ಜಾಗೃತಿ ಅವಶ್ಯ’
‘ರೋಗ ಬಂದ ನಂತರ ಚಿಕಿತ್ಸೆ ಪಡೆ್‌ಯುವುದಕ್ಕಿಂತ ರೋಗ ಬರದಂತೆ ಮುಂಜಾಗ್ರತೆ ವಹಿಸಬೇಕು. ದೇಹಕ್ಕೆ ಅಂಟುವ ರೋಗದೊಂದಿಗೆ ಸಮಾಜಕ್ಕೆ ಅಂಟುವ ರೋಗದ ಲಕ್ಷಣಗಳನ್ನು ಗುರುತಿಸಿ ನಿವಾರಿಸಬೇಕು’ ಎಂದು ಮಧುಮೇಹ ತಜ್ಞ ಸಯ್ಯದಲಿ ಅಲಿಸಾಬನವರ ಹೇಳಿದರು. ಸಿಪಿಐ ವಿನಾಯಕ ಬಡಿಗೇರ ಮಾತನಾಡಿ ‘ಪೊಲೀಸ್‌ ಇಲಾಖೆಯಿಂದ ಗ್ರಾಮೀಣ ಪ್ರದೇಶದಲ್ಲಿ 50 ಜನರ ಸಮಿತಿ ರಚಿಸಿ ಸಭೆ ನಡೆಸಲಾಗುವುದು. ಅಲ್ಲಿನ ಸಮಸ್ಯೆ ಮತ್ತು ಪರಿಹಾರದ ಕುರಿತು ಚರ್ಚೆ ನಡೆಸಲಾಗುವುದು. ಎಲ್ಲರೂ ಸೌಹಾರ್ದದಿಂದ ಬದುಕಿ ಸುಂದರ ಸಮಾಜ ಕಟ್ಟಲು ಮುಂದಾಗಬೇಕು’ ಎಂದು ಕರೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT