ಶನಿವಾರ, 17 ಜನವರಿ 2026
×
ADVERTISEMENT
ADVERTISEMENT

ಶಾಸಕರು ಹಲ್ಲೆ ಮಾಡಿದ್ದಾರೆ ಎಂಬುದು ಸುಳ್ಳು: BDCC ಬ್ಯಾಂಕ್ ಅಥಣಿ ಶಾಖೆ ಸಿಬ್ಬಂದಿ

Published : 4 ಜನವರಿ 2026, 15:28 IST
Last Updated : 4 ಜನವರಿ 2026, 15:28 IST
ಫಾಲೋ ಮಾಡಿ
Comments
ಸಮುದಾಯದ ಹೆಸರು ದುರ್ಬಳಕೆ ಬೇಡ
‘ಈ ಘಟನೆಗೆ ಸಂಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವೈಯಕ್ತಿಕ ಲಾಭಕ್ಕಾಗಿ ನಮ್ಮ ಸಮುದಾಯದ ಮುಖಂಡ ಸತ್ಯಪ್ಪ ಬಾಗೆಣ್ಣವರ ಅವರು, ಹಾಲುಮತದ ಸಮುದಾಯದ ಹೆಸರು ದುರ್ಬಳಕೆ ಮಾಡಿಕೊಳ್ಳಬಾರದು’ ಎಂದು ಹಾಲುಮತ(ಕುರುಬರ) ಸಮಾಜದ ಅಧ್ಯಕ್ಷ ರಾವಸಾಬ ಬೇವನೂರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಶ್ರೀಶೈಲ ಶೆಲ್ಲಪ್ಪಗೋಳ, ಸುರೇಶ ಮಾಯಣ್ಣವರ, ಸುರೇಶ ಪೂಜಾರಿ, ಕಲ್ಲಪ್ಪ ಮೇತ್ರಿ ಇತರರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT