ಇಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೇಡಿಕೆ ಈಡೇರಿಕೆಗಾಗಿ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತಿದ್ದಾರೆ. ಕೊನೆಯ ಸಚಿವ ಸಂಪುಟ ಸಭೆಯಲ್ಲಿ ನಮಗೆ ಮೀಸಲಾತಿ ಘೋಷಿಸಲೇಬೇಕು. ಇಲ್ಲದಿದ್ದರೆ ಶ್ರೀಗಳ ನಿರ್ಧಾರದಂತೆ ಮುಂದುವರಿಯುತ್ತೇವೆ’ ಎಂದರು.