ನಗರಪಾಲಿಕೆ ಆಯುಕ್ತ ಕೆ.ಎಚ್. ಜಗದೀಶ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಮನಗೌಡ ಕನ್ನೊಳ್ಳಿ, ದೇವರಾಜ ಅರಸು ಅಭಿವೃದ್ದಿ ನಿಗಮದ ವ್ಯವಸ್ಥಾಪಕ ಎಸ್.ಎನ್. ಬಾನ್ಸಿ, ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನೀಕೇರಿ, ಸಮಿತಿಯ ನಾಮನಿರ್ದೇಶನ ಸದಸ್ಯರಾದ ಉದ್ದಪ್ಪ ಹೆಳವರ, ರಾಜಶೇಖರ ವಾಕೂಡೆ, ಅಮೃತ ದಪ್ಪಿನವರ ಪಾಲ್ಗೊಂಡಿದ್ದರು.