‘ಋತುಚಕ್ರದ ವೇಳೆ ದೇಹಕ್ಕೆ ಅತಿ ಹೆಚ್ಚಿನ ಆರೈಕೆ ಮತ್ತು ಎಚ್ಚರಿಕೆ ಬೇಕಾಗುತ್ತದೆ. ಆ ಸಂದರ್ಭದಲ್ಲಿ ಸ್ವಚ್ಛತೆ ಕಡೆಗಣಿಸಿದರೆ ಆಗ ಹಲವು ಸಮಸ್ಯೆಗಳು ಕಾಡಬಹುದು. ಹೀಗಾಗಿ, ಅರಿವು ಮೂಡಿಸಬೇಕು. ಮುಕ್ತವಾಗಿ ಮಾತನಾಡಬೇಕು ಮತ್ತು ಆರೋಗ್ಯಕರ ಋತುಚಕ್ರಕ್ಕಾಗಿ ಒಂದು ಹೆಜ್ಜೆ ಮುಂದಿಡಬೇಕು. ತ್ಯಾಜ್ಯವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು’ ಎಂದು ಸಲಹೆ ನೀಡಿದರು.