<p><strong>ಬೆಳಗಾವಿ</strong>: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ, ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ ಮಾಡುತ್ತಿದ್ದಾರೆ.</p>.<p>'ಅವರನ್ನ (ಪತಿ ಸುರೇಶ ಅಂಗಡಿ) ಮಧ್ಯ ದಾರಿಯಲ್ಲೇ ದೇವರು ಕರೆಸಿಕೊಂಡ. ಅವರು ನನ್ನ ಬಿಟ್ಟು ಹೊರಟ್ರು. ಅವರು ಜೀವನ ಪೂರ್ತಿ ನಿಮಗಾಗಿ ದುಡಿದವರು, ನೀವು ನನ್ನ ಕೈ ಬಿಡಬೇಡಿ' ಎಂದು ಮತದಾರರನ್ನು ಕೋರುತ್ತಿದ್ದಾರೆ. ಹೀಗೊಂದು ಪೋಸ್ಟ್ ಅನ್ನು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದೆ. ಮತದಾರರ ಮನವೊಲಿಕೆಗೆ ಆ ಪಕ್ಷವು ಅನುಕಂಪದ ಅಸ್ತ್ರವನ್ನು ಬಳಸಿಕೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆಯೇ, ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರು ಭಾವನಾತ್ಮಕವಾಗಿ ಮತ ಯಾಚನೆ ಮಾಡುತ್ತಿದ್ದಾರೆ.</p>.<p>'ಅವರನ್ನ (ಪತಿ ಸುರೇಶ ಅಂಗಡಿ) ಮಧ್ಯ ದಾರಿಯಲ್ಲೇ ದೇವರು ಕರೆಸಿಕೊಂಡ. ಅವರು ನನ್ನ ಬಿಟ್ಟು ಹೊರಟ್ರು. ಅವರು ಜೀವನ ಪೂರ್ತಿ ನಿಮಗಾಗಿ ದುಡಿದವರು, ನೀವು ನನ್ನ ಕೈ ಬಿಡಬೇಡಿ' ಎಂದು ಮತದಾರರನ್ನು ಕೋರುತ್ತಿದ್ದಾರೆ. ಹೀಗೊಂದು ಪೋಸ್ಟ್ ಅನ್ನು ಬಿಜೆಪಿಯು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದೆ. ಮತದಾರರ ಮನವೊಲಿಕೆಗೆ ಆ ಪಕ್ಷವು ಅನುಕಂಪದ ಅಸ್ತ್ರವನ್ನು ಬಳಸಿಕೊಳ್ಳುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>