'ನಮ್ಮ ತಂದೆ ಮಾಡಿರುವ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ಇವೆ. ಎದುರಾಳಿ ಯಾರೇ ನಿಂತರೂ ಅದನ್ನು ನಿಭಾಯಿಸಲು ತಯಾರಿದ್ದೇವೆ. ಸ್ಥಳೀಯ ನಾಯಕರೆಲ್ಲರಿಗೂ ನಾವು ಕೃತಜ್ಞರಾಗಿರುತ್ತೇವೆ. ಮತದಾರರು ನಮ್ಮ ತಂದೆ, ಕುಟುಂಬದ ಮೇಲೆ ವಿಶ್ವಾಸವಿಟ್ಟಿದ್ದಾರೆ. ಜನರ ಜೊತೆ ನಾವು ಮುಂದೆಯೂ ಇರುತ್ತೇವೆ. ಅವರ ಸಣ್ಣ ಆಪೇಕ್ಷೆಯನ್ನೂ ಪೂರ್ಣಗೊಳಿಸುತ್ತೇವೆ' ಎಂದರು.