‘ರೋಗಕ್ಕೆ ತುತ್ತಾದವರು, ಬಹಳ ಹಾನಿಯಾದ ನಂತರವಷ್ಟೇ ಆಸ್ಪತ್ರೆಗೆ ಬರುವುದು ಕಂಡುಬರುತ್ತಿದೆ. ಹೀಗಾಗಿ, ಚಿಕಿತ್ಸೆ ಫಲಕಾರಿ ಆಗುತ್ತಿಲ್ಲ. ಆದ್ದರಿಂದ ಶ್ರೀಸಾಮಾನ್ಯರಿಗೂ ಅರಿವು ಮೂಡಿಸಬೇಕಾಗಿದೆ. ಇದಕ್ಕೆ ಎನ್ಎಸ್ಎಸ್ ಸೂಕ್ತ ಮಾಧ್ಯಮವಾಗಿದೆ. ವಾರ್ಷಿಕ ವಿಶೇಷ ಶಿಬಿರಗಳಲ್ಲಿ ಒಂದು ದಿನವನ್ನು ಇಂತಹ ವಿಷಯಗಳನ್ನು ಮನವರಿಕೆ ಮಾಡಿಕೊಡಲು ಮೀಸಲಿಡಬೇಕು’ ಎಂದು ಸಲಹೆ ನೀಡಿದರು.