<p><strong>ಚನ್ನಮ್ಮನ ಕಿತ್ತೂರು</strong>: ಪಟ್ಟಣದಲ್ಲಿ ಬೈಲಹೊಂಗಲ ಪೊಲೀಸ್ ಉಪವಿಭಾಗದ ಎಲ್ಲ ಠಾಣೆಗಳ ಸಿಬ್ಬಂದಿಯಿಂದ ಗುರುವಾರ ಏಕತಾ ನಡಿಗೆ ಕಾರ್ಯಕ್ರಮ ನಡೆಯಿತು.</p>.<p>ರಾಣಿ ಚನ್ನಮ್ಮನ ವೃತ್ತದಿಂದ ಆರಂಭಗೊಂಡ ನಡಿಗೆ ಗುರುವಾರ ಪೇಟೆ ಮುಖ್ಯ ಬೀದಿಯಲ್ಲಿ ಸಾಗಿ, ಕೋಟೆ ಆವರಣ ತಲುಪಿತು.<br></p><p>ಬೆಳಗಾವಿ ಹೆಚ್ಚುವರಿ ಎಸ್ಪಿ ಎಸ್.ಎನ್.ಶ್ರುತಿ, ಡಿವೈಎಸ್ಪಿ ರವಿ ನಾಯಕ, ವೃತ್ತ ನಿರೀಕ್ಷಕರಾದ ಶಿವಾನಂದ ಗುಡಗನಟ್ಟಿ, ಎಸ್.ಸಿ.ಪಾಟೀಲ, ಪಂಚಾಕ್ಷರಿ ಸಾಲಿಮಠ, ರಾಘವೇಂದ್ರ ಹವಾಲ್ದಾರ, ಉಪನಿರೀಕ್ಷಕರಾದ ಪ್ರವೀಣ ಗಂಗೊಳ, ಪ್ರವೀಣ ಕೋಟೆ, ಗಂಗಾಧರ ಹಂಪನ್ನವರ, ಸುಮಾ ನಾಯಕ, ಗುರುರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನಮ್ಮನ ಕಿತ್ತೂರು</strong>: ಪಟ್ಟಣದಲ್ಲಿ ಬೈಲಹೊಂಗಲ ಪೊಲೀಸ್ ಉಪವಿಭಾಗದ ಎಲ್ಲ ಠಾಣೆಗಳ ಸಿಬ್ಬಂದಿಯಿಂದ ಗುರುವಾರ ಏಕತಾ ನಡಿಗೆ ಕಾರ್ಯಕ್ರಮ ನಡೆಯಿತು.</p>.<p>ರಾಣಿ ಚನ್ನಮ್ಮನ ವೃತ್ತದಿಂದ ಆರಂಭಗೊಂಡ ನಡಿಗೆ ಗುರುವಾರ ಪೇಟೆ ಮುಖ್ಯ ಬೀದಿಯಲ್ಲಿ ಸಾಗಿ, ಕೋಟೆ ಆವರಣ ತಲುಪಿತು.<br></p><p>ಬೆಳಗಾವಿ ಹೆಚ್ಚುವರಿ ಎಸ್ಪಿ ಎಸ್.ಎನ್.ಶ್ರುತಿ, ಡಿವೈಎಸ್ಪಿ ರವಿ ನಾಯಕ, ವೃತ್ತ ನಿರೀಕ್ಷಕರಾದ ಶಿವಾನಂದ ಗುಡಗನಟ್ಟಿ, ಎಸ್.ಸಿ.ಪಾಟೀಲ, ಪಂಚಾಕ್ಷರಿ ಸಾಲಿಮಠ, ರಾಘವೇಂದ್ರ ಹವಾಲ್ದಾರ, ಉಪನಿರೀಕ್ಷಕರಾದ ಪ್ರವೀಣ ಗಂಗೊಳ, ಪ್ರವೀಣ ಕೋಟೆ, ಗಂಗಾಧರ ಹಂಪನ್ನವರ, ಸುಮಾ ನಾಯಕ, ಗುರುರಾಜ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>