ಭಾನುವಾರ, 5 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಳೆಹಾನಿಗೆ ಶೀಘ್ರವೇ ಪರಿಹಾರ: ಸಿದ್ದರಾಮಯ್ಯ

ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ: ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮೆಡಿಕಲ್‌ಕಾಲೇಜು ಸ್ಥಾಪನೆ ಭರವಸೆ
Published : 5 ಅಕ್ಟೋಬರ್ 2025, 5:16 IST
Last Updated : 5 ಅಕ್ಟೋಬರ್ 2025, 5:16 IST
ಫಾಲೋ ಮಾಡಿ
Comments
ಬಡವರಿಗೆ ಕೈಗೆಟುಕುವ ದರದಲ್ಲಿ ಉತ್ತಮ ಚಿಕಿತ್ಸೆ ಬಿಮ್ಸ್‌ನಲ್ಲಿ ಲಭಿಸಲಿದೆ. ವೈದ್ಯರು ಮತ್ತು ಸಿಬ್ಬಂದಿಯನ್ನು ಹಂತ ಹಂತವಾಗಿ ನೇಮಕ ಮಾಡಲಾಗುವುದು.
– ಸತೀಶ ಜಾರಕಿಹೊಳಿ‌, ಸಚಿವ ಜಿಲ್ಲಾ ಉಸ್ತುವಾರಿ ಸಚಿವ
ಸದ್ಯ ಕೆಎಲ್‌ಇ ಆಸ್ಪತ್ರೆಯ ವೈದ್ಯರೇ ಉಚಿತವಾಗಿ ಚಿಕಿತ್ಸೆ ನೀಡಲು ಮುಂದೆ ಬಂದಿದ್ದಾರೆ. ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ.
– ಡಾ.ಶರಣಪ್ರಕಾಶ ಪಾಟೀಲ, ವೈದ್ಯಕೀಯ ಶಿಕ್ಷಣ ಸಚಿವ
ಸರ್ಕಾರಿ ಆಸ್ಪತ್ರೆ ಬಸ್ ನಿಲ್ದಾಣ ಸೇರಿದಂತೆ ಎಲ್ಲ ಸರ್ಕಾರಿ ಆಸ್ತಿಗಳ ರಕ್ಷಣೆ ಜನರ ಜವಾಬ್ದಾರಿ. ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಸರ್ಕಾರದೊಂದಿಗೆ ಜನರೂ ಕೈಜೋಡಿಸಬೇಕು.
– ಲಕ್ಷ್ಮೀ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT