ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನಾವಲಗಟ್ಟಿ, ನಗರ ಘಟಕದ ಅಧ್ಯಕ್ಷ ರಾಜು ಸೇಠ್, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ, ಮುಖಂಡರಾದ ಪಂಚನಗೌಡ ದ್ಯಾಮನಗೌಡರ, ಮಲಗೌಡ ಪಾಟೀಲ, ಶೋಯಬ್ ಅಪ್ತಾರ್, ಇರ್ಫಾನ್ ಅಪ್ತಾರ್, ಮನಸೂರ್ ಸೈಯದ್, ಕಾರ್ತಿಕ ಪಾಟೀಲ, ಸಿದ್ದಿಕ ಅಂಕಲಗಿ, ಬಸವರಾಜ ಶಿಗ್ಗಾವಿ, ರಾಜಾಸಲಿ ಮೊಕಾಶಿ, ಆಯೇಷಾ ಸನದಿ ಸೇರಿದಂತೆ ವಿವಿಧ ಘಟಕಗಳ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.