ಅರಣ್ಯ ಸಚಿವ ಉಮೇಶ ಕತ್ತಿ, ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಪಕ್ಷದ ರಾಜ್ಯ ಘಟಕದ ವಕ್ತಾರ ಎಂ.ಬಿ. ಝಿರಲಿ, ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಸಂಜಯ ಪಾಟೀಲ, ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಶಶಿಕಾಂತ ಪಾಟೀಲ, ಕೋರ್ ಕಮಿಟಿ ಸದಸ್ಯೆ ಉಜ್ವಲಾ ಬಡವನ್ನಾಚೆ, ಮುಖಂಡರ ಮುತಾಲಿಕ ದೇಸಾಯಿ ಮೊದಲಾದವರು ಪಾಲ್ಗೊಂಡಿದ್ದರು.