<p>ಬೆಳಗಾವಿ: ‘ಬದಲಾದ ಕಾಲಘಟ್ಟದಲ್ಲಿ ಅಪರಾಧಗಳ ಸ್ವರೂಪ, ತನಿಖಾ ವ್ಯವಸ್ಥೆ ಬದಲಾಗುತ್ತಿದೆ. ಈಗ ಅಪರಾಧಗಳ ಪತ್ತೆಗೆ ತಂತ್ರಜ್ಞಾನ ಅಗತ್ಯ’ ಎಂದು ನಗರ ಪೊಲೀಸ್ ಉಪ ಆಯುಕ್ತ(ಅಪರಾಧ ಮತ್ತು ಸಂಚಾರ ವಿಭಾಗ) ನಿರಂಜನ್ ರಾಜೇಅರಸ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ವಿಭಾಗ, ‘ಅಪರಾಧ ತನಿಖೆಯಲ್ಲಿ ವೈಜ್ಞಾನಿಕ ಮತ್ತು ಡಿಜಿಟಲ್ ನಾವೀನ್ಯತೆಗಳು: ಆಧುನಿಕ ಯುಗದಲ್ಲಿ ಪೊಲೀಸರ ಪಾತ್ರ’ ವಿಷಯ ಕುರಿತು ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥೆ ನಂದಿನಿ ದೇವರಮನಿ ಮಾತನಾಡಿದರು.</p>.<p>ಪ್ರಾಚಾರ್ಯ ಪ್ರೊ ಎಸ್.ಸಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಆರ್.ಎನ್.ಮನಗೋಳಿ, ಚದಾನಂದ ಹಾರೂಗೇರಿ, ಯೋಗೇಶ ಕಾಂಬಳೆ, ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-21-1041081845</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ‘ಬದಲಾದ ಕಾಲಘಟ್ಟದಲ್ಲಿ ಅಪರಾಧಗಳ ಸ್ವರೂಪ, ತನಿಖಾ ವ್ಯವಸ್ಥೆ ಬದಲಾಗುತ್ತಿದೆ. ಈಗ ಅಪರಾಧಗಳ ಪತ್ತೆಗೆ ತಂತ್ರಜ್ಞಾನ ಅಗತ್ಯ’ ಎಂದು ನಗರ ಪೊಲೀಸ್ ಉಪ ಆಯುಕ್ತ(ಅಪರಾಧ ಮತ್ತು ಸಂಚಾರ ವಿಭಾಗ) ನಿರಂಜನ್ ರಾಜೇಅರಸ್ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದಲ್ಲಿ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ವಿಭಾಗ, ‘ಅಪರಾಧ ತನಿಖೆಯಲ್ಲಿ ವೈಜ್ಞಾನಿಕ ಮತ್ತು ಡಿಜಿಟಲ್ ನಾವೀನ್ಯತೆಗಳು: ಆಧುನಿಕ ಯುಗದಲ್ಲಿ ಪೊಲೀಸರ ಪಾತ್ರ’ ವಿಷಯ ಕುರಿತು ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರಿಮಿನಾಲಜಿ ಮತ್ತು ಪೊರೆನ್ಸಿಕ್ ಸೈನ್ಸ್ ವಿಭಾಗದ ಮುಖ್ಯಸ್ಥೆ ನಂದಿನಿ ದೇವರಮನಿ ಮಾತನಾಡಿದರು.</p>.<p>ಪ್ರಾಚಾರ್ಯ ಪ್ರೊ ಎಸ್.ಸಿ.ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪ್ರೊ.ಆರ್.ಎನ್.ಮನಗೋಳಿ, ಚದಾನಂದ ಹಾರೂಗೇರಿ, ಯೋಗೇಶ ಕಾಂಬಳೆ, ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260405-21-1041081845</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>