ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ಪರಿಶಿಷ್ಟ ಸಮುದಾಯ ಉದ್ಯಮಶೀಲ ಆಗಲಿ: ಸಚಿವ ಸತೀಶ ಜಾರಕಿಹೊಳಿ ಸಲಹೆ

Published : 24 ನವೆಂಬರ್ 2025, 3:00 IST
Last Updated : 24 ನವೆಂಬರ್ 2025, 3:00 IST
ಫಾಲೋ ಮಾಡಿ
Comments
ಸಿನಿಮಾ ನಟರು ಕ್ರೀಡಾಪಟುಗಳನ್ನು ಪ್ರೇರಣೆಯಾಗಿ ತೆಗೆದುಕೊಳ್ಳುವ ಬದಲು ಬುದ್ಧ ಬಸವ ಅಂಬೇಡ್ಕರ್ ಅವರಂತಹ ಸಮಾಜ ಸುಧಾರಕರ ಪ್ರೇರಣೆ ಇಂದಿನ ಪೀಳಿಗೆಗೆ ಅವಶ್ಯವಿದೆ
ಸತೀಶ ಜಾರಕಿಹೊಳಿ ಜಿಲ್ಲಾ ಉಸ್ತುವಾರಿ ಸಚಿವ
‘ಬಡ ವಿದ್ಯಾರ್ಥಿಗಳಿಗೆ ನೆರವಾಗಿ’
‘ಸಮಾಜದಲ್ಲಿ ಸಾಕಷ್ಟು ನ್ಯೂನತೆಗಳಿವೆ.‌ ಬಡತನದ ಕಾರಣ ಬಹಳ ಜನರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಸುಶಿಕ್ಷಿತ ಸಮಾಜ ನಿರ್ಮಾಣಕ್ಕೆ ಸರ್ಕಾರ ಸಾಕಷ್ಟು ಪ್ರಯತ್ನಪಟ್ಟರೂ ಪೂರ್ಣ ಪ್ರಮಾಣದಲ್ಲಿ ಅದು ಸಾಧ್ಯವಾಗುತ್ತಿಲ್ಲ. ಆರ್ಥಿಕ ಪ್ರಗತಿ ಹೊಂದಿದವರು ಹಾಗೂ ಸರ್ಕಾರಿ ಅಧಿಕಾರಿಗಳು ಬಡ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣದವರೆಗೆ ನೆರವು ನೀಡಿದರೆ ಸಮಾಜದಲ್ಲಿ ಬದಲಾವಣೆ ತರಬಹುದು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT