ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಬೆಳಗಾವಿ | ಸೌಹಾರ್ದದಿಂದ ಗಣೇಶೋತ್ಸವ ಆಚರಣೆಗೆ ಸಹಕರಿಸಿ: ಜಿಲ್ಲಾಧಿಕಾರಿ

Published : 7 ಆಗಸ್ಟ್ 2024, 13:25 IST
Last Updated : 7 ಆಗಸ್ಟ್ 2024, 13:25 IST
ಫಾಲೋ ಮಾಡಿ
Comments
‘ಮೈಸೂರು ದಸರಾ ಮಾದರಿಯಲ್ಲಿ ಆಚರಿಸಿ’
‘ಬೆಳಗಾವಿಯಲ್ಲಿ ಶತಮಾನದಿಂದ ಸಡಗರದಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ದೇಶದಲ್ಲೇ ಎರಡನೇ ದೊಡ್ಡ ಉತ್ಸವ ಇಲ್ಲಿ ನೆರವೇರುತ್ತದೆ. ಈ ವರ್ಷ ರಾಜ್ಯ ಸರ್ಕಾರವು ಇದನ್ನು ಮೈಸೂರು ದಸರಾ ಮಾದರಿಯಲ್ಲಿ ಆಚರಿಸಬೇಕು. ಗಣೇಶೋತ್ಸವ ಮಂಟಪಗಳಿಗೆ ಪೊಲೀಸ್ ಭದ್ರತೆ ಒದಗಿಸಬೇಕು. ಗಣೇಶನ ವೀಕ್ಷಣೆಗೆ ಬರುವ ಸಾವಿರಾರು ಜನರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು’ ಎಂದು ಸಾರ್ವಜನಿಕ ಗಣೇಶೋತ್ಸವ ಮಂಡಳದವರು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT