ರಾಣಿ ಚನ್ನಮ್ಮ ವೃತ್ತದಿಂದ ಆರಂಭವಾಗಿ ಡಾ.ಬಿ.ಆರ್. ಅಂಬೇಡ್ಕರ್ ರಸ್ತೆ, ಕೃಷ್ಣದೇವರಾಯ ವೃತ್ತದ ಮೂಲಕ ನೆಹರೂ ನಗರದ ಪ್ರಭಾಕರ ಕೋರೆ ಆಸ್ಪತ್ರೆ ತಲುಪಿತು. ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ. ಎಂ.ವಿ. ಜಾಲಿ, ಕೆಎಲ್ಇ– ಯುಎಸ್ಎಂ ನಿರ್ದೇಶಕ ಡಾ.ಎಚ್.ಬಿ. ರಾಜಶೇಖರ, ಕುಲಸಚಿವ ಡಾ.ವಿ.ಎ. ಕೋಠಿವಾಲೆ, ಜೆಎನ್ಎಂಸಿ ಪ್ರಾಚಾರ್ಯರಾದ ಡಾ.ಎನ್.ಎಸ್. ಮಹಾಂತಶೆಟ್ಟಿ, ಡಾ.ಎ.ಎಸ್. ಗೋಗಟೆ, ಡಾ.ಅರವಿಂದ ತೆನಗಿ, ಡಾ.ಬಸವರಾಜ ಬಿಜ್ಜರಗಿ, ಡಾ.ರಾಜಶೇಖರ ಸೋಮನಟ್ಟಿ, ಇಂಡೋ–ಟಿಬೆಟಿಯನ್ ಗಡಿ ಭದ್ರತಾ ಪಡೆಯವರು, ಸಂಘ–ಸಂಸ್ಥೆಗಳ ಪ್ರತಿನಿಧಿಗಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.