<p><strong>ಬೆಳಗಾವಿ</strong>: ‘ಬೆಳಗಾವಿ ಜಿಲ್ಲೆ ವಿಭಜನೆಗೆ ಹಲವು ಬೇಡಿಕೆಗಳಿವೆ. ವಿಭಜನೆಯನ್ನು ನಾವು ಬಯಸಿದ್ದೇವೆ. ತೀರ್ಮಾನ ಸರ್ಕಾರದ ಮಟ್ಟದಲ್ಲಿ ಆಗಬೇಕು’ ಎಂದು ಸಚಿವ ಸತೀಶ ಜಾರಕಿಹೊಳಿ ಇಲ್ಲಿ ಹೇಳಿದರು.</p>.<p>ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಅಥಣಿಯವರು ತಮ್ಮನ್ನು ವಿಜಯಪುರಕ್ಕೆ, ರಾಮದುರ್ಗದವರು ಬಾಗಲಕೋಟೆಗೆ ಮತ್ತು ಸವದತ್ತಿಯವರು ಧಾರವಾಡಕ್ಕೆ ಸೇರಿಸಿ ಎನ್ನುತ್ತಾರೆ. ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ. ಈಗ ಜಿಲ್ಲಾ ವಿಭಜನೆ ಬಗ್ಗೆ ಮಾತನಾಡುವ ಬಿಜೆಪಿಯವರು, ಅಧಿಕಾರದಲ್ಲಿದ್ದಾಗ ಏಕೆ ನಿರ್ಧರಿಸಲಿಲ್ಲ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ಬೆಳಗಾವಿ ಜಿಲ್ಲೆ ವಿಭಜನೆಗೆ ಹಲವು ಬೇಡಿಕೆಗಳಿವೆ. ವಿಭಜನೆಯನ್ನು ನಾವು ಬಯಸಿದ್ದೇವೆ. ತೀರ್ಮಾನ ಸರ್ಕಾರದ ಮಟ್ಟದಲ್ಲಿ ಆಗಬೇಕು’ ಎಂದು ಸಚಿವ ಸತೀಶ ಜಾರಕಿಹೊಳಿ ಇಲ್ಲಿ ಹೇಳಿದರು.</p>.<p>ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಅಥಣಿಯವರು ತಮ್ಮನ್ನು ವಿಜಯಪುರಕ್ಕೆ, ರಾಮದುರ್ಗದವರು ಬಾಗಲಕೋಟೆಗೆ ಮತ್ತು ಸವದತ್ತಿಯವರು ಧಾರವಾಡಕ್ಕೆ ಸೇರಿಸಿ ಎನ್ನುತ್ತಾರೆ. ಎಲ್ಲರಿಗೂ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ. ಈಗ ಜಿಲ್ಲಾ ವಿಭಜನೆ ಬಗ್ಗೆ ಮಾತನಾಡುವ ಬಿಜೆಪಿಯವರು, ಅಧಿಕಾರದಲ್ಲಿದ್ದಾಗ ಏಕೆ ನಿರ್ಧರಿಸಲಿಲ್ಲ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>