<p><strong>ಎಂ.ಕೆ.ಹುಬ್ಬಳ್ಳಿ</strong>: ಮಾಡಿದ ಸಾಲ ತೀರಿಸಲಾಗದೇ ಮಾನಸಿಕವಾಗಿ ನೊಂದು ಈಚೆಗೆ ಕ್ರಿಮೀನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಲ್ಲಿನ ರೈತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p>.<p>ಅದೃಶ್ಯಪ್ಪ ಶಿವಲಿಂಗಪ್ಪ ಬೆಂಡಿಗೇರಿ (40) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಕಾರ್ಯಕ್ಕಾಗಿ ತನ್ನ ಹಾಗೂ ಸಹೋದರನ ಹೆಸರಿಯಲ್ಲಿ ಜಂಟಿಯಾಗಿ ಸ್ಥಳೀಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ₹1.6 ಲಕ್ಷ ಬೆಳೆಸಾಲ ಮತ್ತು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪಡೆದಿದ್ದ ₹30ಸಾವಿರ ಬೆಳೆಸಾಲ ಪಡೆದಿದ್ದರು.</p>.<p>ಸಾಲ ಮರುಪಾವತಿ ಮಾಡಲು ಸಾಧ್ಯವಾಗದ ಕಾರಣ ಮಾನಸಿಕವಾಗಿ ನೊಂದು ಜುಲೈ 20ರಂದು ಮನೆಯ ಕೋಣೆಯಲ್ಲಿ ಕ್ರಿಮಿನಾಶಕ ಸೇವಿಸಿದ್ದರು. ಕೂಡಲೇ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜುಲೈ 29ರಂದು ಬೆಳಗಾವಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಂ.ಕೆ.ಹುಬ್ಬಳ್ಳಿ</strong>: ಮಾಡಿದ ಸಾಲ ತೀರಿಸಲಾಗದೇ ಮಾನಸಿಕವಾಗಿ ನೊಂದು ಈಚೆಗೆ ಕ್ರಿಮೀನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಇಲ್ಲಿನ ರೈತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.</p>.<p>ಅದೃಶ್ಯಪ್ಪ ಶಿವಲಿಂಗಪ್ಪ ಬೆಂಡಿಗೇರಿ (40) ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ರೈತ. ಕೃಷಿ ಕಾರ್ಯಕ್ಕಾಗಿ ತನ್ನ ಹಾಗೂ ಸಹೋದರನ ಹೆಸರಿಯಲ್ಲಿ ಜಂಟಿಯಾಗಿ ಸ್ಥಳೀಯ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ₹1.6 ಲಕ್ಷ ಬೆಳೆಸಾಲ ಮತ್ತು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಪಡೆದಿದ್ದ ₹30ಸಾವಿರ ಬೆಳೆಸಾಲ ಪಡೆದಿದ್ದರು.</p>.<p>ಸಾಲ ಮರುಪಾವತಿ ಮಾಡಲು ಸಾಧ್ಯವಾಗದ ಕಾರಣ ಮಾನಸಿಕವಾಗಿ ನೊಂದು ಜುಲೈ 20ರಂದು ಮನೆಯ ಕೋಣೆಯಲ್ಲಿ ಕ್ರಿಮಿನಾಶಕ ಸೇವಿಸಿದ್ದರು. ಕೂಡಲೇ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಜುಲೈ 29ರಂದು ಬೆಳಗಾವಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>