<p><strong>ಯರಗಟ್ಟಿ</strong>: ರೈತ ಹುತಾತ್ಮರ ದಿನಾಚರಣೆ ಅಂಗವಾಗಿ, ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿಕರ್ನಾಟಕ ರೈತ ಸಂಘ, ಹಸಿರು ಸೇನೆ, ದಲಿತ ಸ್ವಾಭಿಮಾನ ಸೇನೆ ಹಾಗೂ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.</p>.<p>ರೈತ ಸಂಘದ ರಾಜ್ಯ ಅದ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ ಮಾತನಾಡಿ ಮಹಾದಾಯಿ ಯೋಜನೆ ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.<br> <br> ಹೋಟೆಲ್ ಉದ್ಯಮಿ ಜೆ.ರತ್ನಾಕರಶೆಟ್ಟಿ ಮಾತನಾಡಿ, ‘ಯರಗಟ್ಟಿ ತಾಲ್ಲೂಕು ರಚನೆ ಮಾಡಿದರೂ ಕಚೇರಿಗಳು ಪ್ರಾರಂಭವಾಗಿಲ್ಲ. ಶೀಘ್ರ ಪ್ರಾರಂಭಿಸಬೇಕು. ಮತ್ತು ಯರಗಟ್ಟಿ ಸಮಗ್ರ ಅಭಿವೃದ್ದಿಗೆ ಎಲ್ಲರು ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ಸೋಮು ರೈನಾಪೂರ, ವೆಂಕಣ್ಣ ಹುರಕ್ನವರ ಯೆಕ್ಕರಪ್ಪ ತಳವಾರ, ರಂಗಪ್ಪ ಗಂಗರಡ್ಡಿ ಸತ್ಯಪ್ಪ ಬಾಜನ್ನವರ, ರಾಮಕೃಷ್ಣ ಎಳಮ್ಮಿ, ಮಾರುತಿಕುರಿ, ಭೀಮಶಿ ಗಡಾದಿ, ಶೇಖರ ಕೀಲಾರಿ ಇದ್ದರು,</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗಟ್ಟಿ</strong>: ರೈತ ಹುತಾತ್ಮರ ದಿನಾಚರಣೆ ಅಂಗವಾಗಿ, ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿಕರ್ನಾಟಕ ರೈತ ಸಂಘ, ಹಸಿರು ಸೇನೆ, ದಲಿತ ಸ್ವಾಭಿಮಾನ ಸೇನೆ ಹಾಗೂ ಕನ್ನಡ ಪರ ಸಂಘಟನೆಗಳಿಂದ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.</p>.<p>ರೈತ ಸಂಘದ ರಾಜ್ಯ ಅದ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ ಮಾತನಾಡಿ ಮಹಾದಾಯಿ ಯೋಜನೆ ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.<br> <br> ಹೋಟೆಲ್ ಉದ್ಯಮಿ ಜೆ.ರತ್ನಾಕರಶೆಟ್ಟಿ ಮಾತನಾಡಿ, ‘ಯರಗಟ್ಟಿ ತಾಲ್ಲೂಕು ರಚನೆ ಮಾಡಿದರೂ ಕಚೇರಿಗಳು ಪ್ರಾರಂಭವಾಗಿಲ್ಲ. ಶೀಘ್ರ ಪ್ರಾರಂಭಿಸಬೇಕು. ಮತ್ತು ಯರಗಟ್ಟಿ ಸಮಗ್ರ ಅಭಿವೃದ್ದಿಗೆ ಎಲ್ಲರು ಕೈಜೋಡಿಸಬೇಕು’ ಎಂದು ಹೇಳಿದರು.</p>.<p>ಸೋಮು ರೈನಾಪೂರ, ವೆಂಕಣ್ಣ ಹುರಕ್ನವರ ಯೆಕ್ಕರಪ್ಪ ತಳವಾರ, ರಂಗಪ್ಪ ಗಂಗರಡ್ಡಿ ಸತ್ಯಪ್ಪ ಬಾಜನ್ನವರ, ರಾಮಕೃಷ್ಣ ಎಳಮ್ಮಿ, ಮಾರುತಿಕುರಿ, ಭೀಮಶಿ ಗಡಾದಿ, ಶೇಖರ ಕೀಲಾರಿ ಇದ್ದರು,</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>