ಮುಖಂಡರಾದ ಚೂನಪ್ಪ ಪೂಜಾರಿ, ರಾಘವೇಂದ್ರ ನಾಯಕ ಮಾತನಾಡಿ, ಕಬ್ಬಿನ ಬಾಕಿ ಬಿಲ್ ಕೊಡಿಸುವಂತೆ ಮುಖ್ಯಮಂತ್ರಿ ಅವರನ್ನು ಕೇಳಲು ಬಂದಿದ್ದೇವೆ. ತರಕಾರಿ ಬೆಳೆದ ರೈತರು ಸಂಕಷ್ಟದಲ್ಲಿದ್ದಾರೆ. ನೀವು ಅವಕಾಶ ಕೊಡಲಿಲ್ಲವಾದರೆ
ನಾವು ಯಾರನ್ನು ಕೇಳಬೇಕು ಎಂದು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.