<p>ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುಪಾಲು ಕಡೆಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿಯಿತು.</p>.<p>ಬೆಳಗಾವಿ ನಗರದಲ್ಲಿ ಭಾನುವಾರ ಸಾಧಾರಣ ಮಳೆ ಸುರಿದಿತ್ತು. ಸೋಮವಾರ ಬೆಳಿಗ್ಗೆಯಿಂದ ತುಸು ಬಿರುಸು ಪಡೆಯಿತು. ತಾಲ್ಲೂಕಿನಲ್ಲಿ ಕೂಡ ಮಧ್ಯಾಹ್ನ 12ರಿಂದ ಧಾರಾಕಾರವಾಗಿ ಸುರಿಯುತ್ತಿದೆ.</p>.<p>ಇದರಿಂದ ಶಾಲೆ, ಕಾಲೇಜಿಗೆ, ಕಚೇರಿ, ಹೊಲಗಳಿಗೆ ತೆರಳುವವರೆಲ್ಲ ರೇನ್ ಕೋರ್ಟ್, ಕೊಡೆಗಳ ಆಶ್ರಯ ಪಡೆದರು.</p>.<p>ಇನ್ನೊಂದೆಡೆ ಮಲಪ್ರಭಾ, ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಕೂಡ ಉತ್ತಮ ಮಳೆಯಾದ ಕಾರಣ ಒಳಹರಿವು ಹೆಚ್ಚಾಗಿದೆ.</p>.<p>ಜಿಲ್ಲೆಯ ಚಿಕ್ಕೋಡಿ, ಬೈಲಹೊಂಗಲ, ಖಾನಾಪುರ, ಅಥಣಿ, ರಾಯಬಾಗ, ಯರಗಟ್ಟಿ, ಸೇರಿದಂತೆ ಎಲ್ಲ ತಾಲ್ಲೂಕುಗಳಲ್ಲೂ ಮಳೆಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p>ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ಬಹುಪಾಲು ಕಡೆಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿಯಿತು.</p>.<p>ಬೆಳಗಾವಿ ನಗರದಲ್ಲಿ ಭಾನುವಾರ ಸಾಧಾರಣ ಮಳೆ ಸುರಿದಿತ್ತು. ಸೋಮವಾರ ಬೆಳಿಗ್ಗೆಯಿಂದ ತುಸು ಬಿರುಸು ಪಡೆಯಿತು. ತಾಲ್ಲೂಕಿನಲ್ಲಿ ಕೂಡ ಮಧ್ಯಾಹ್ನ 12ರಿಂದ ಧಾರಾಕಾರವಾಗಿ ಸುರಿಯುತ್ತಿದೆ.</p>.<p>ಇದರಿಂದ ಶಾಲೆ, ಕಾಲೇಜಿಗೆ, ಕಚೇರಿ, ಹೊಲಗಳಿಗೆ ತೆರಳುವವರೆಲ್ಲ ರೇನ್ ಕೋರ್ಟ್, ಕೊಡೆಗಳ ಆಶ್ರಯ ಪಡೆದರು.</p>.<p>ಇನ್ನೊಂದೆಡೆ ಮಲಪ್ರಭಾ, ಘಟಪ್ರಭಾ ಜಲಾನಯನ ಪ್ರದೇಶದಲ್ಲಿ ಕೂಡ ಉತ್ತಮ ಮಳೆಯಾದ ಕಾರಣ ಒಳಹರಿವು ಹೆಚ್ಚಾಗಿದೆ.</p>.<p>ಜಿಲ್ಲೆಯ ಚಿಕ್ಕೋಡಿ, ಬೈಲಹೊಂಗಲ, ಖಾನಾಪುರ, ಅಥಣಿ, ರಾಯಬಾಗ, ಯರಗಟ್ಟಿ, ಸೇರಿದಂತೆ ಎಲ್ಲ ತಾಲ್ಲೂಕುಗಳಲ್ಲೂ ಮಳೆಯಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>