ಬುಧವಾರ, 20 ಆಗಸ್ಟ್ 2025
×
ADVERTISEMENT
ADVERTISEMENT

ಬೆಳಗಾವಿ | ಧರ್ಮಸ್ಥಳಕ್ಕೆ ಅವಮಾನ: ಬೃಹತ್‌ ಪ್ರತಿಭಟನೆ

Published : 20 ಆಗಸ್ಟ್ 2025, 2:31 IST
Last Updated : 20 ಆಗಸ್ಟ್ 2025, 2:31 IST
ಫಾಲೋ ಮಾಡಿ
Comments
ಧರ್ಮಸ್ಥಳದ ಖ್ಯಾತಿ ಮತ್ತು ವೀರೇಂದ್ರ ಹೆಗ್ಗಡೆ ಅವರ ಬೆಳವಣಿಗೆ ಸಹಿಸದವರು ಪಿತೂರಿ ನಡೆಸುತ್ತಿದ್ದಾರೆ. ಇದು ಸರಿಯಲ್ಲ. ಸರ್ಕಾರ ಎಚ್ಚೆತ್ತುಕೊಳ್ಳಬೇಕು.
ಪ್ರಭಾಕರ ಕೋರೆ, ರಾಜ್ಯಸಭೆ ಮಾಜಿ ಸದಸ್ಯ
ಬೇರೆ ಧರ್ಮಗಳ ಬಗ್ಗೆ ಟೀಕಿಸುವವರ ವಿರುದ್ಧ ರಾಜ್ಯ ಸರ್ಕಾರ ಕ್ರಮ ವಹಿಸುತ್ತದೆ. ಆದರೆ ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಪೋಸ್ಟ್‌ಗಳನ್ನು ಹಾಕಿದ್ದರೂ ಮೌನವಾಗಿದೆ.
ಅಭಯ ಪಾಟೀಲ, ಶಾಸಕ
800 ವರ್ಷ ಇತಿಹಾಸ ಹೊಂದಿದ ಧರ್ಮಸ್ಥಳವನ್ನು ಗುರಿಯಾಗಿಸಲಾಗಿದೆ. ಎಸ್ಐಟಿಗೆ ಯಾವ ‍ಪುರಾವೆಯೂ ಸಿಕ್ಕಿಲ್ಲ. ಧರ್ಮ ರಕ್ಷಣೆಗಾಗಿ ಈಗ ಎಲ್ಲ ಹಿಂದೂಗಳು ಒಗ್ಗಟ್ಟಾಗಿದ್ದಾರೆ.
ಮಹಾಂತೇಶ ಕವಟಗಿಮಠ, ವಿಧಾನ ಪರಿಷತ್‌ ಮಾಜಿ ಸದಸ್ಯ
ಧರ್ಮಸ್ಥಳ ಒಂದೇ ಸಮುದಾಯಕ್ಕೆ ಸೀಮಿತವಾಗಿಲ್ಲ. ಎಲ್ಲ ಧರ್ಮೀಯರೂ ಈ ಕ್ಷೇತ್ರಕ್ಕೆ ಭಕ್ತರಿದ್ದಾರೆ. ಅದಕ್ಕೆ ಅನ್ಯಾಯ ಮಾಡುವುದು ಸರಿಯಲ್ಲ
ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಹಿರೇಮಠ ಹುಕ್ಕೇರಿ
ಸತ್ಯ ಯಾವುದಕ್ಕೂ ಹೆದರುವುದಿಲ್ಲ. ನಾವೆಲ್ಲರೂ ಸತ್ಯ ಮತ್ತು ಧರ್ಮಸ್ಥಳದ ಪರವಾಗಿ ನಿಲ್ಲುತ್ತೇವೆ. ಧರ್ಮ ಹಾಗೂ ಧರ್ಮಸ್ಥಳದ ಕೀರ್ತಿಗೆ ಕಳಂಕ ತಂದಿದ್ದನ್ನು ಖಂಡಿಸುತ್ತೇವೆ
ಪ್ರಭುನೀಲಕಂಠ ಸ್ವಾಮೀಜಿ, ಮೂರುಸಾವಿರಮಠ ಬೈಲಹೊಂಗಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT