‘ಕೊರೊನಾಕ್ಕೆ ಹೆದರಿ ಅನೇಕ ಉಪನ್ಯಾಸಕರು ಮೌಲ್ಯಮಾಪನಕ್ಕೆ ಬರಲು ಹಿಂದೇಟು ಹಾಕಿದ್ದಾರೆ. ಆದರೆ, ಕನ್ನಡ ಉಪನ್ಯಾಸಕರು ವಿದ್ಯಾರ್ಥಿಗಳ ಹಿತಾಸಕ್ತಿಯ ಕಾಳಜಿ ವಹಿಸಿ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದರು. ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ಎದೆಗಾರಿಕೆ ಬೆಳೆಸಿಕೊಳ್ಳಬೇಕೆ ಹೊರತು ಪಲಾಯನ ಮಾಡಬಾರದು’ ಎಂದರು.