‘ಈ ಪಡಿತರವನ್ನು ಕಾರ್ಡ್ದಾರರು ನಮಗೆ ಮಾರಿದ್ದಾರೆ. ನಮ್ಮ ಕಿರಾಣಿ ಅಂಗಡಿ ಇದ್ದು, ಅಲ್ಲಿ ಮಾರುವುದಕ್ಕಾಗಿ ಸಂಗ್ರಹಿಸಿಟ್ಟಿದ್ದೇವೆ’ ಎಂದು ವಿನೋದ ಚೌಗುಲೆ ತಿಳಿಸಿದ್ದಾರೆ. ಎಲ್ಲವನ್ನೂ ಜಪ್ತಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಧೀಶರು ನೀಡುವ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಲಾಗುವುದು’ ಎಂದು ಮಾಹಿತಿ ನೀಡಿದರು.