‘ನಮ್ಮ ಸಮಸ್ತ ಕುಟುಂಬಗಳನ್ನು ‘ಸ್ವಾತಂತ್ಯ ಹೋರಾಟಗಾರರ ಪರಿವಾರ’ ಎಂದು ಘೋಷಿಸಬೇಕು. ನಮ್ಮ ವಂಶಸ್ಥರಿಗೆ, ಗಂಡು ಹಾಗೂ ಹೆಣ್ಣು ಮಕ್ಕಳಿಗೆಲ್ಲರಿಗೂ ಮಾಸಿಕ ಗೌರವಧನ ಮತ್ತು ಗುರುತಿನ ಚೀಟಿ ನೀಡಬೇಕು. ‘ಉತ್ತರಾಧಿಕಾರಿಗಳ ಪ್ರಮಾಣಪತ್ರ’ವನ್ನು ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಆದೇಶಿಸಬೇಕು. ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವರಿಗೂ ಅವಕಾಶ ಕೊಡಬೇಕು’ ಎಂದು ಒತ್ತಾಯಿಸಿದರು.