ಬುಧವಾರ, 3 ಡಿಸೆಂಬರ್ 2025
×
ADVERTISEMENT
ADVERTISEMENT

ಬೆಳಗಾವಿ | ಹೆಚ್ಚಿನ ಭೂಬಾಡಿಗೆ ವಸೂಲಿ: ಆಕ್ರೋಶ

Published : 3 ಡಿಸೆಂಬರ್ 2025, 5:13 IST
Last Updated : 3 ಡಿಸೆಂಬರ್ 2025, 5:13 IST
ಫಾಲೋ ಮಾಡಿ
Comments
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಶಾಸಕ ಆಸಿಫ್‌ ಸೇಠ್‌ ಅವರು ಅಧಿಕಾರಿಗಳ ವಿರುದ್ಧವಾಗ್ದಾಳಿ ನಡೆಸಿದರು
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಶಾಸಕ ಆಸಿಫ್‌ ಸೇಠ್‌ ಅವರು ಅಧಿಕಾರಿಗಳ ವಿರುದ್ಧವಾಗ್ದಾಳಿ ನಡೆಸಿದರು
‘ನಿರ್ಣಯಗಳು ಸರಿಯಾಗಿ ಅನುಷ್ಠಾನವಾಗುತ್ತಿಲ್ಲ’
‘ಮಹಾನಗರ ಪಾಲಿಕೆಯ ಸಭೆಗಳಲ್ಲಿ ಕೈಗೊಂಡ ಯಾವುದೇ ನಿರ್ಣಯ ಸರಿಯಾಗಿ ಅನುಷ್ಠಾನವಾಗುತ್ತಿಲ್ಲ’ ಎಂದು ವಿರೋಧ ಪಕ್ಷದ ಸದಸ್ಯರಾದ ಅಜೀಮ್‌ ಪಟವೇಗಾರ ಶಾಹೀದ್‌ಖಾನ್‌ ಪಠಾಣ ದೂರಿದರು. ‘ನಾವು ಕೇಳಿದ ಯಾವುದೇ ಮಾಹಿತಿಯನ್ನು ಅಧಿಕಾರಿಗಳು ಸ್ಪಷ್ಟವಾಗಿ ನೀಡುತ್ತಿಲ್ಲ. ಸಭೆ ಬಗ್ಗೆ ಮುಂಚಿತವಾಗಿಯೇ ತಿಳಿಸುತ್ತಿಲ್ಲ. ನೆಪಗಳನ್ನೊಡ್ಡಿ ಜಾರಿಕೊಳ್ಳುತ್ತಿದ್ದಾರೆ’ ಎಂದು ಆಪಾದಿಸಿದರು. ಈ ಬಗ್ಗೆ ಅಧಿಕಾರಿಗಳು ಸಮಜಾಯಿಷಿ ನೀಡಿದರೂ ಸುಮ್ಮನಾಗದ ಸದಸ್ಯರು ಅಧಿಕಾರಿಗಳ ವಿರುದ್ಧ ಹರಿಹಾಯ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT