ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಸಸಾಲಟ್ಟಿ, ಸಾಹಿತಿಗಳಾದ ಎಲ್.ಎಸ್. ಶಾಸ್ತ್ರಿ, ಎಂ.ಎಸ್. ಇಂಚಲ, ವಿ.ಎನ್. ಜೋಶಿ, ಬಿ.ಎಸ್. ಗವಿಮಠ, ಶಾ.ಮಂ. ಕೃಷ್ಣರಾವ್, ಬಸವರಾಜ ಜಗಜಂಪಿ, ಸುಭಾಷ ಇರಜಿ, ಮೋಹನ ಕಳಸದ, ಎ.ಎ. ಸನದಿ, ದೀಪಿಕಾ ಚಾಟೆ, ಹೇಮಾ ಸೊನ್ನೋಳ್ಳಿ, ರವೀಂದ್ರ ತೋಟಗೇರ, ವಿ. ಹಡಗಿನಾಳ, ವಿಜಯಕುಮಾರ ಜೀರಗ್ಯಾಳ, ಎಂ.ವೈ. ಮೆಣಸಿನಕಾಯಿ, ಅಶೋಕ ಮಳವಳಿ, ಮೋಹನ ಗಡಾದ, ನೀಲಗಂಗಾ ಚರಂತಿಮಠ, ಸುನಂದಾ ಎಮ್ಮಿ ಇದ್ದರು.