ಮಂಗಳವಾರ, 7 ಅಕ್ಟೋಬರ್ 2025
×
ADVERTISEMENT
ADVERTISEMENT

ಬೆಳಗಾವಿ | ಉರುಸ್‌ ವೇಳೆ ಕಲ್ಲು ತೂರಾಟ: ನಿಜವಾದ ಆರೋಪಿಗಳ ಬಂಧನಕ್ಕೆ ಆಗ್ರಹ

ಖಡಕ್‌ ಗಲ್ಲಿಯಲ್ಲಿ ಉರುಸ್‌ ಮೆರವಣಿಗೆ ವೇಳೆ ಪ್ರಚೋದನಕಾರಿ ಘೋಷಣೆ, ಕಲ್ಲು ತೂರಾಟ ಪ್ರಕರಣ
Published : 7 ಅಕ್ಟೋಬರ್ 2025, 1:48 IST
Last Updated : 7 ಅಕ್ಟೋಬರ್ 2025, 1:48 IST
ಫಾಲೋ ಮಾಡಿ
Comments
ಬೆಳಗಾವಿಯ ಖಡಕ್‌ ಗಲ್ಲಿಯಲ್ಲಿ ಕಲ್ಲು ತೂರಾಟ ನಡೆಸಿದ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಿವಾಸಿಗಳು ನಗರ ಪೊಲೀಸ್‌ ಆಯುಕ್ತ ಭೂಷಣ ಬೊರಸೆ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು
ಪ್ರಜಾವಾಣಿ ಚಿತ್ರ
ಬೆಳಗಾವಿಯ ಖಡಕ್‌ ಗಲ್ಲಿಯಲ್ಲಿ ಕಲ್ಲು ತೂರಾಟ ನಡೆಸಿದ ನಿಜವಾದ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ನಿವಾಸಿಗಳು ನಗರ ಪೊಲೀಸ್‌ ಆಯುಕ್ತ ಭೂಷಣ ಬೊರಸೆ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT