ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಅಥಣಿ: ಕನಸು ಮೂಡಿಸಿದ ಪಶು ವೈದ್ಯಕೀಯ ಕಾಲೇಜು

12 ವರ್ಷದ ವನವಾಸ ಅನುಭವಿಸಿದ ಕಟ್ಟಡಕ್ಕೆ ಉದ್ಘಾಟನೆ ಭಾಗ್ಯ
Published : 11 ಆಗಸ್ಟ್ 2023, 8:26 IST
Last Updated : 11 ಆಗಸ್ಟ್ 2023, 8:26 IST
ಫಾಲೋ ಮಾಡಿ
Comments
ರೈತರ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಪಶು ವೈದ್ಯಕೀಯ ಕಾಲೇಜು ಆರಂಭಿಸಿದ್ದೇನೆ. ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಇದಕ್ಕೆ ಆದ್ಯತೆ ನೀಡಿದ್ದು ಸಮಾಧಾನ ತಂದಿದೆ
ಶಾಸಕ ಲಕ್ಷ್ಮಣ ಸವದಿ ಶಾಸಕ
ಉದ್ಘಾಟನೆ ಆಗಲಿರುವ ಕಾಮಗಾರಿಗಳು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಿಗ್ಗೆ ಪಶು ವೈದ್ಯಕೀಯ ಮಹಾವಿದ್ಯಾಲಯ (ಕೊಕಟನೂರ) ಅಥಣಿಯ ಆರ್‌ಟಿಒ ಕಚೇರಿ ಕೆ.ಎಸ್.ಆರ್‌.ಟಿ.ಸಿ ಡಿಪೊ ಕೊಕಟನೂರ ಬಸ್‌ ನಿಲ್ದಾಣ ಸತ್ತಿಮ ಚಿಕ್ಕೂಡ ಮತ್ತು ಇತರೆ ಗ್ರಾಮಗಳ ಕುಡಿಯುವ ನೀರಿನ ಯೋಜನೆಗೆ ಅಡಿಗಲ್ಲು ನೆರವೇರಿಸಲಿದ್ದಾರೆ. ಅಥಣಿ ಪಟ್ಟಣದಲ್ಲಿ ಬಸವಶ್ವರ ಮೂರ್ತಿ ಅನಾವರಣ ತೆಲಸಂಗ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್‌  ವಸತಿ ಶಾಲೆಯ ಕಟ್ಟಡ ಸಿದ್ಧರಾಮೇಶ್ವರ ನೀರಾವರಿ ಯೋಜನೆ ವಾಲ್ಮೀಕಿ ಸಮುದಾಯ ಭವನ ಕಟ್ಟಡ ಉದ್ಗಾಟನೆ ಸಹಕಾರಿ ಪಶು ಗೋ ಸಂಗೋಪನಾ ಶಾಲೆಗಳನ್ನೂ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಮಾಜ ಕಲ್ಯಾಣ ಇಲಾಖೆ ಸಚಿವೆ ಎಚ್.ಸಿ. ಮಹಾದೇವಪ್ಪ ಸೇರಿದಂತೆ ಹಲವು ಸಚಿವರು ಶಾಸಕರು ಸ್ಥಳೀಯ ಜನಪ್ರತಿನಿಧಿಗಳು ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT