ಬುಧವಾರ, 10 ಡಿಸೆಂಬರ್ 2025
×
ADVERTISEMENT
ADVERTISEMENT

ಬೆಳಗಾವಿ: ಅಧಿವೇಶನದ 3ನೇ ದಿನವೂ ಮುಂದುವರಿದ ಧರಣಿಗಳು, ಸರ್ಕಾರದ ವಿರುದ್ಧ ಆಕ್ರೋಶ

ಶಕ್ತಿಸೌಧದ ಬಳಿ ಸಾಲು ಸಾಲು ಪ್ರತಿಭಟನೆ...
Published : 10 ಡಿಸೆಂಬರ್ 2025, 12:48 IST
Last Updated : 10 ಡಿಸೆಂಬರ್ 2025, 12:48 IST
ಫಾಲೋ ಮಾಡಿ
Comments
ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಇರುವ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘದವರು ಸಚಿವ ಆರ್‌.ಬಿ.ತಿಮ್ಮಾಪುರ ಅವರಿಗೆ ಮನವಿ ಸಲ್ಲಿಸಿದರು

ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಇರುವ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘದವರು ಸಚಿವ ಆರ್‌.ಬಿ.ತಿಮ್ಮಾಪುರ ಅವರಿಗೆ ಮನವಿ ಸಲ್ಲಿಸಿದರು

ಬೆಳಗಾವಿಯ ಬಿ.ಎಸ್‌.ಯಡಿಯೂರಪ್ಪ ಮಾರ್ಗದ ಬಳಿಯ ವೇದಿಕೆಯಲ್ಲಿ ನಿವೃತ್ತ ನೌಕರರ ವೇದಿಕೆಯವರು ಪ್ರತಿಭಟನೆ ಮಾಡಿದರು

ಬೆಳಗಾವಿಯ ಬಿ.ಎಸ್‌.ಯಡಿಯೂರಪ್ಪ ಮಾರ್ಗದ ಬಳಿಯ ವೇದಿಕೆಯಲ್ಲಿ ನಿವೃತ್ತ ನೌಕರರ ವೇದಿಕೆಯವರು ಪ್ರತಿಭಟನೆ ಮಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT