ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆ.ವಿ. ರಾಜೇಂದ್ರ ವರ್ಗಾವಣೆ

Last Updated 28 ಜುಲೈ 2020, 10:10 IST
ಅಕ್ಷರ ಗಾತ್ರ

ಬೆಳಗಾವಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಕೆ.ವಿ. ರಾಜೇಂದ್ರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಸರ್ಕಾರ ಮಂಗಳವಾರ ವರ್ಗಾವಣೆ ಮಾಡಿದೆ.

ಅವರಿಂದ ತೆರವಾದ ಸ್ಥಾನಕ್ಕೆ ಎಚ್‌.ವಿ. ದರ್ಶನ್‌ ವರ್ಗವಾಗಿದ್ದಾರೆ. ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿದ್ದ ಅವರು, 2016ರ ಐಎಎಸ್‌ ಬ್ಯಾಚ್‌ನ ಅಧಿಕಾರಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT