ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಭಾನುವಾರ ರಚಿಸಿದ್ದ ಮಾನವ ಸರಪಳಿಗೆ ವೈದ್ಯಕೀಯ ವಿದ್ಯಾರ್ಥಿನಿಯರು ಕೈಜೋಡಿಸಿದರು ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿಯ ಸುವರ್ಣ ವಿಧಾನಸೌಧ ಬಳಿ ಭಾನುವಾರ ರಚಿಸಿದ ಮಾನವ ಸರಪಳಿಗೆ ಶಾಲಾ ಮಕ್ಕಳು ನೆರವಾದರು ಪ್ರಜಾವಾಣಿ ಚಿತ್ರ: ಏಕನಾಥ ಅಗಸಿಮನಿ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ ಲಕ್ಷ್ಮಿ ಹೆಬ್ಬಾಳಕರ ಅವರು ಸಂವಿಧಾನ ಪೀಠಿಕೆಗೆ ಪುಷ್ಪನಮನ ಸಲ್ಲಿಸಿದರು
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಭಾನುವಾರ ರಚಿಸಿದ ಮಾನವ ಸರಪಳಿಗೆ ಸಚಿವರಾದ ಸತೀಶ ಜಾರಕಿಹೊಳಿ ಲಕ್ಷ್ಮಿ ಜಾರಕಿಹೊಳಿ ಮತ್ತಿತರರು ಕೈಜೋಡಿಸಿದರು
ಬೆಳಗಾವಿಯಲ್ಲಿ ಭಾನುವಾರ ನಡೆದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಜಾನಪದ ಕಲಾ ತಂಡಗಳು ಮೆರುಗು ತಂದುಕೊಟ್ಟವು