<p><strong>ಬೆಳಗಾವಿ:</strong> 'ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಮೃತಪಟ್ಟಿದ್ದು ನೋವು ತಂದಿದೆ. ಅವರ ಕುಟುಂಬದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಆರ್ಸಿಬಿ ತಂಡದ ಮ್ಯಾನೇಜ್ಮೆಂಟ್ ವತಿಯಿಂದ ತಲಾ ₹1 ಕೋಟಿ ಪರಿಹಾರ ನೀಡಬೇಕು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಒತ್ತಾಯಿಸಿದರು. </p><p>ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿರೋಧ ಪಕ್ಷದವರು ಈ ಪ್ರಕರಣದಲ್ಲಿ ಜನರ ದಾರಿ ತಪ್ಪಿಸುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ಹಿರಿಯರು ಅದಕ್ಕೆ ತಕ್ಕ ಉತ್ತರ ಕೊಡುತ್ತಾರೆ. ರಾಜಕಾರಣಕ್ಕಿಂತ ಈ ಘಟನೆ ಏಕೆ ನಡೆಯಿತು ಎಂಬುದು ತಿಳಿಯಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.ಸಂಪಾದಕೀಯ | RCB ತಂಡಕ್ಕೆ ಸನ್ಮಾನ: ಕಾಲ್ತುಳಿತದ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು.RCB | ಕಾಲ್ತುಳಿತ ಪ್ರಕರಣ: ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ ಅಮಾನತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ತಂಡದ ಸಂಭ್ರಮಾಚರಣೆಯಲ್ಲಿ ಅಭಿಮಾನಿಗಳು ಮೃತಪಟ್ಟಿದ್ದು ನೋವು ತಂದಿದೆ. ಅವರ ಕುಟುಂಬದವರಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಆರ್ಸಿಬಿ ತಂಡದ ಮ್ಯಾನೇಜ್ಮೆಂಟ್ ವತಿಯಿಂದ ತಲಾ ₹1 ಕೋಟಿ ಪರಿಹಾರ ನೀಡಬೇಕು' ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಒತ್ತಾಯಿಸಿದರು. </p><p>ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ವಿರೋಧ ಪಕ್ಷದವರು ಈ ಪ್ರಕರಣದಲ್ಲಿ ಜನರ ದಾರಿ ತಪ್ಪಿಸುವುದು ಸರಿಯಲ್ಲ. ಕಾಂಗ್ರೆಸ್ ಪಕ್ಷದ ಹಿರಿಯರು ಅದಕ್ಕೆ ತಕ್ಕ ಉತ್ತರ ಕೊಡುತ್ತಾರೆ. ರಾಜಕಾರಣಕ್ಕಿಂತ ಈ ಘಟನೆ ಏಕೆ ನಡೆಯಿತು ಎಂಬುದು ತಿಳಿಯಬೇಕು' ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.ಸಂಪಾದಕೀಯ | RCB ತಂಡಕ್ಕೆ ಸನ್ಮಾನ: ಕಾಲ್ತುಳಿತದ ಸಂಪೂರ್ಣ ಹೊಣೆ ಸರ್ಕಾರ ಹೊರಬೇಕು.RCB | ಕಾಲ್ತುಳಿತ ಪ್ರಕರಣ: ಬೆಂಗಳೂರು ಪೊಲೀಸ್ ಕಮಿಷನರ್ ದಯಾನಂದ ಅಮಾನತು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>