ಕುಲಪತಿ ಪ್ರೊ.ಕರಿಸಿದ್ದಪ್ಪ, ಕೆಎಸ್ಸಿಎಸ್ಟಿ ಕಾರ್ಯದರ್ಶಿ ಪ್ರೊ.ಅಶೋಕ್ ರಾಯಚೂರು ವಿಜೇತರಿಗೆ ಬಹುಮಾನ ವಿತರಿಸಿದರು. ಕಾರ್ಯನಿರ್ವಾಹಕ ಕಾರ್ಯದರ್ಶಿ ಹೇಮಂತ್ಕುಮಾರ್ ವರದಿ ಮಂಡಿಸಿದರು. ಪ್ರೊ.ಅಮೃತೂರ ಭಾರದ್ವಾಜ್ ತಾಂತ್ರಿಕ ಉಪನ್ಯಾಸ ನೀಡಿದರು.ಕುಲಸಚಿವ ಪ್ರೊ.ಎ.ಎಸ್.ದೇಶಪಾಂಡೆ ಸ್ವಾಗತಿಸಿದರು. ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಈ.ರಂಗಸ್ವಾಮಿ ವಂದಿಸಿದರು.