ವಿಮರ್ಶೆ-ಸಂಶೋಧನೆ, ಜಾನಪದ ಮತ್ತು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡಲಾಗಿದೆ. ಡಾ.ಸಿ.ಎನ್. ರಾಮಚಂದ್ರನ್ (ವಿಮರ್ಶೆ–ಸಂಶೋಧನೆ), ಡಾ.ಎನ್.ಆರ್. ನಾಯ್ಕ್ (ಜಾನಪದ) ಮತ್ತು ಪದ್ಮರಾಜ ದಂಡಾವತಿ (ಡಾ.ಬೆಟಗೇರಿ ಕೃಷ್ಣಶರ್ಮ ಪತ್ರಕರ್ತ ಪ್ರಶಸ್ತಿ) ಅವರಿಗೆ ನೀಡಲು ಟ್ರಸ್ಟ್ನ ಸರ್ವ ಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ತೀರ್ಮಾನಿಸಲಾಗಿದೆ.