ಉಪ್ಪಾರ ಸಮಾಜದ ಜಿಲ್ಲಾ ಘಟಕದ ಕಾರ್ಯದರ್ಶಿ ಬಿ.ಪಿ. ಮೇಲ್ಮಟ್ಟಿ ಮಾತನಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಸಿಪಿ ರವೀಂದ್ರ ಗಡಾದಿ, ಉಪ್ಪಾರ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್. ಉಪ್ಪಾರ, ಉಮಾ ಉಪ್ಪಾರ, ವಿನಾಯಕ, ರವೀಂದ್ರ ಉಪ್ಪಾರ, ಚಂದ್ರ ಅಳಗವಾಡಿ, ಪ್ರಭಾಕರ ಉಪ್ಪಾರ ಪಾಲ್ಗೊಂಡಿದ್ದರು.