<p><strong>ಚಿಕ್ಕೋಡಿ:</strong> ತಾಲ್ಲೂಕಿನ ಮಜಲಟ್ಟಿ ಗ್ರಾಮದ ಬಳಿ ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟರು. ಇಬ್ಬರು ಗಾಯಗೊಂಡಿದ್ದಾರೆ.</p>.<p>ಮೃತರನ್ನು ಚಿಕ್ಕೋಡಿ ತಾಲ್ಲೂಕಿನ ವಡರಾಳ ಗ್ರಾಮದ ಶಂಕರ್ ಘಾಟಗೆ (35). ಬೀರಪ್ಪ ಖೋತ (52) ಹಾಗೂ ಚಿಂಚಣಿ ಗ್ರಾಮದ ಪ್ರವೀಣ್ ಪಾಟೀಲ (32) ಎಂದು ಗುರುತಿಸಲಾಗಿದೆ.</p>.<p>ಗಾಯಗೊಂಡಿರುವ ತಾಯಿ ಲಕ್ಷ್ಮೀ ಬಬಲೇಶ್ವರ ಮಗುವನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ತಾಲ್ಲೂಕಿನ ವಡರಾಳ ಗ್ರಾಮದವರು.</p>.<p>ಸ್ಥಳಕ್ಕೆ ಚಿಕ್ಕೋಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕೋಡಿ:</strong> ತಾಲ್ಲೂಕಿನ ಮಜಲಟ್ಟಿ ಗ್ರಾಮದ ಬಳಿ ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಮೃತಪಟ್ಟರು. ಇಬ್ಬರು ಗಾಯಗೊಂಡಿದ್ದಾರೆ.</p>.<p>ಮೃತರನ್ನು ಚಿಕ್ಕೋಡಿ ತಾಲ್ಲೂಕಿನ ವಡರಾಳ ಗ್ರಾಮದ ಶಂಕರ್ ಘಾಟಗೆ (35). ಬೀರಪ್ಪ ಖೋತ (52) ಹಾಗೂ ಚಿಂಚಣಿ ಗ್ರಾಮದ ಪ್ರವೀಣ್ ಪಾಟೀಲ (32) ಎಂದು ಗುರುತಿಸಲಾಗಿದೆ.</p>.<p>ಗಾಯಗೊಂಡಿರುವ ತಾಯಿ ಲಕ್ಷ್ಮೀ ಬಬಲೇಶ್ವರ ಮಗುವನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ತಾಲ್ಲೂಕಿನ ವಡರಾಳ ಗ್ರಾಮದವರು.</p>.<p>ಸ್ಥಳಕ್ಕೆ ಚಿಕ್ಕೋಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>