<p><strong>ಹಿರೇಬಾಗೇವಾಡಿ:</strong> ಬೈಕ್ಗೆ ಹಿಂದಿನಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಮೀಪದ<br />ಮುತ್ನಾಳ ಗ್ರಾಮದ ಹೂವಿನ ಹಳ್ಳದ ಬಳಿಯ ರಾಷ್ಟ್ರಿಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.</p>.<p>ಬೆಳಗಾವಿ ಕಡೆಯಿಂದ ಧಾರವಾಡ ಕಡೆ ಸಾಗುತ್ತಿದ್ದ ಕಾರು ಬೈಕ್ಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರ ಅಹ್ಮಮದನಗರ ಜಿಲ್ಲೆಯ ಭೋಳೆವಸ್ತಿ ಗ್ರಾಮದ ಬೈಕ್ ಸವಾರ ನಿತಿನ ಬಾವುಸಾಹೇಬ ಗಾಡೇಕರ (32) ಮೃತಪಟ್ಟವರು.</p>.<p>ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು<br />ಬೆಳಗಾವಿ: </strong>ಇಲ್ಲಿನ ವಡಗಾವಿಯ ಆನಂದ ನಗರದ 3ನೇ ಕ್ರಾಸ್ ಮನೆಯಲ್ಲಿ ಮಂಗಳವಾರ ವಿದ್ಯುತ್ ಸ್ಪರ್ಶಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೃತರನ್ನು ದೇವಾಂಶಿ ಯೋಗೇಂದ್ರ ಚವ್ಹಾಣ(17) ಎಂದು ಗುರುತಿಸಲಾಗಿದೆ.</p>.<p>‘ಸ್ನಾನಕ್ಕೆ ಹೋದಾಗ ಎಲೆಕ್ಟ್ರಿಕಲ್ ವಾಟರ್ ಹೀಟರ್ ತಾಗಿ ಮೃತಪಟ್ಟಿದ್ದಾಳೆ’ ಎಂದು ತಾಯಿ ತೃಪ್ತಿ ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರೇಬಾಗೇವಾಡಿ:</strong> ಬೈಕ್ಗೆ ಹಿಂದಿನಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಮೀಪದ<br />ಮುತ್ನಾಳ ಗ್ರಾಮದ ಹೂವಿನ ಹಳ್ಳದ ಬಳಿಯ ರಾಷ್ಟ್ರಿಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ನಡೆದಿದೆ.</p>.<p>ಬೆಳಗಾವಿ ಕಡೆಯಿಂದ ಧಾರವಾಡ ಕಡೆ ಸಾಗುತ್ತಿದ್ದ ಕಾರು ಬೈಕ್ಗೆ ವೇಗವಾಗಿ ಡಿಕ್ಕಿ ಹೊಡೆದಿದೆ. ಮಹಾರಾಷ್ಟ್ರ ಅಹ್ಮಮದನಗರ ಜಿಲ್ಲೆಯ ಭೋಳೆವಸ್ತಿ ಗ್ರಾಮದ ಬೈಕ್ ಸವಾರ ನಿತಿನ ಬಾವುಸಾಹೇಬ ಗಾಡೇಕರ (32) ಮೃತಪಟ್ಟವರು.</p>.<p>ಈ ಬಗ್ಗೆ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p class="Briefhead"><strong>ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು<br />ಬೆಳಗಾವಿ: </strong>ಇಲ್ಲಿನ ವಡಗಾವಿಯ ಆನಂದ ನಗರದ 3ನೇ ಕ್ರಾಸ್ ಮನೆಯಲ್ಲಿ ಮಂಗಳವಾರ ವಿದ್ಯುತ್ ಸ್ಪರ್ಶಿಸಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೃತರನ್ನು ದೇವಾಂಶಿ ಯೋಗೇಂದ್ರ ಚವ್ಹಾಣ(17) ಎಂದು ಗುರುತಿಸಲಾಗಿದೆ.</p>.<p>‘ಸ್ನಾನಕ್ಕೆ ಹೋದಾಗ ಎಲೆಕ್ಟ್ರಿಕಲ್ ವಾಟರ್ ಹೀಟರ್ ತಾಗಿ ಮೃತಪಟ್ಟಿದ್ದಾಳೆ’ ಎಂದು ತಾಯಿ ತೃಪ್ತಿ ಶಹಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>