<p><strong>ಸವದತ್ತಿ:</strong> ಬೈಕ್ ಕಳವು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿರುವ ಇಲ್ಲಿನ ಪೊಲೀಸರು, ₹ 1.5 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಬೈಲಹೊಂಗಲ ತಾಲ್ಲೂಕಿನ ಮೂಗಬಸವ ಗ್ರಾಮದ ಬಸವರಾಜ ಶಂಕೆರಪ್ಪ ಶಿಂಗಾರಕೊಪ್ಪ ಬಂಧಿತ ಆರೋಪಿ.</p>.<p>ರಾಮದುರ್ಗ ಪ್ರಭಾರ ಡಿವೈಎಸ್ಪಿ ರವಿ ಡಿ. ನಾಯಕ್ ಮಾರ್ಗದರ್ಶನದಲ್ಲಿ ಪಿಐ ಧರ್ಮಾಕರ ಧರ್ಮಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಸವದತ್ತಿ:</strong> ಬೈಕ್ ಕಳವು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿರುವ ಇಲ್ಲಿನ ಪೊಲೀಸರು, ₹ 1.5 ಲಕ್ಷ ಮೌಲ್ಯದ ಮೂರು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಬೈಲಹೊಂಗಲ ತಾಲ್ಲೂಕಿನ ಮೂಗಬಸವ ಗ್ರಾಮದ ಬಸವರಾಜ ಶಂಕೆರಪ್ಪ ಶಿಂಗಾರಕೊಪ್ಪ ಬಂಧಿತ ಆರೋಪಿ.</p>.<p>ರಾಮದುರ್ಗ ಪ್ರಭಾರ ಡಿವೈಎಸ್ಪಿ ರವಿ ಡಿ. ನಾಯಕ್ ಮಾರ್ಗದರ್ಶನದಲ್ಲಿ ಪಿಐ ಧರ್ಮಾಕರ ಧರ್ಮಟ್ಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>