ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ ಮಾತನಾಡಿದರು. ತಹಶೀಲ್ದಾರ್ ಪ್ರಶಾಂತ ಪಾಟೀಲ, ತಾ.ಪಂ. ಇಒ ಯಶವಂತಕುಮಾರ, ಸವದತ್ತಿ ಪುರಸಭೆ ಮುಖ್ಯಾಧಿಕಾರಿ ಪ್ರಕಾಶ ಚನ್ನಪ್ಪನವರ, ಗ್ರೇಡ್–2 ತಹಶೀಲ್ದಾರ್ ಎಂ.ವಿ. ಗುಂಡಪ್ಪಗೋಳ, ಟಿಎಚ್ಒ ಮಹೇಶ ಚಿತ್ತರಗಿ, ಸಿ.ಎಸ್. ಪಟ್ಟಣಶೆಟ್ಟಿ, ದೇವಸ್ಥಾನದ ಎಂಜಿನಿಯರ್ ಎ.ವಿ. ಮುಳ್ಳೂರ, ಡಿ.ಆರ್. ಚವಾಣ, ದೇವಸ್ಥಾನದ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ನಾಗರತ್ನಾ ಚೋಳಿನ ಮತ್ತು ಅರವಿಂದ್ರ ಮಾಳಗೆ, ಕೊಳ್ಳಪ್ಪಗೌಡ ಗಂದಿಗವಾಡ, ಸಿಪಿಐ ಮಂಜುನಾಥ ನಡುವಿನಮನಿ, ಪಿಎಸ್ಐಗಳಾದ ಶಿವಾನಂದ ಗುಡಗನಟ್ಟಿ, ಯಲ್ಲಪ್ಪ ಕಾಳಪ್ಪನವರ, ಅರ್ಚಕ ಪಂಡಿತ ಯಡೂರಯ್ಯ, ಪರಸನಗೌಡ ಕಾಳಿಂಗೌಡ್ರ, ಬಸನಗೌಡ ಶೆಟ್ಟಿನಗೌಡ್ರ ಇದ್ದರು.