ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಅರಣ್ಯ ಸಚಿವ ಉಮೇಶ ಕತ್ತಿ, ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಸಂಸದರಾದ ಮಂಗಲಾ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಈರಣ್ಣ ಕಡಾಡಿ, ಶಾಸಕರಾದ ಶ್ರೀಮಂತ ಪಾಟೀಲ, ಮಹೇಶ ಕುಮಠಳ್ಳಿ, ಮಹಾಂತೇಶ ದೊಡಗೌಡರ, ಮಹಾದೇವಪ್ಪ ಯಾದವಾಡ, ಅನಿಲ ಬೆನಕೆ, ವಿಧಾನಪರಿಷತ್ ಸದಸ್ಯರಾದ ಲಕ್ಷ್ಮಣ ಸವದಿ, ರವಿಕುಮಾರ್, ಅರುಣ ಶಹಾಪುರ, ಹಣಮಂತ ನಿರಾಣಿ, ಕೆಎಲ್ಇ ಸೊಸೈಟಿ ನಿರ್ದೇಶಕ ಮಹಾಂತೇಶ ಕವಟಗಿಮಠ ಇದ್ದರು.