ಇಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮುಖ್ಯಮಂತ್ರಿಗೆ ಇರುವ ಪರಮಾಧಿಕಾರವನ್ನು ನಾವ್ಯಾರೂ ಪ್ರಶ್ನಿಸುವುದು ಸಾಧುವೂ ಅಲ್ಲ, ಸೌಜನ್ಯವೂ ಅಲ್ಲ. ಸಚಿವ ಸಂಪುಟದ ಸದಸ್ಯರು, ಶಾಸಕರು, ಸಂಸದರು ಅಥವಾ ಇತರ ಚುನಾಯಿತ ಪ್ರತಿನಿಧಿಗಳು ಮುಖ್ಯಮಂತ್ರಿ ಪರಮಾಧಿಕಾರ ಪ್ರಶ್ನಿಸುವುದು ಸರಿಯಲ್ಲ’ ಎಂದು ತಿರುಗೇಟು ನೀಡಿದರು.