<p><strong>ಬೆಳಗಾವಿ:</strong> ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗ ಮೃತಪಟ್ಟಿವೆ.</p>.ಬೆಳಗಾವಿ| ಸೈಬರ್ ಅಪರಾಧ: 28 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ.<p>ಗುರುವಾರ 8 ಕೃಷ್ಣಮೃಗ ಮೃತಪಟ್ಟಿದ್ದವು. ಶನಿವಾರ 20 ಪ್ರಾಣಿಗಳು ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.</p><p>'ನಮ್ಮಲ್ಲಿ 38 ಕೃಷ್ಣಮೃಗ ಇದ್ದವು. 4ರಿಂದ 6 ವರ್ಷ ವಯಸ್ಸಿನ ಪ್ರಾಣಿಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇದ್ದು, ತನಿಖೆ ಮಾಡುತ್ತಿದ್ದೇವೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಸುದ್ದಿಗಾರರಿಗೆ ತಿಳಿಸಿದರು.</p>.ಬೆಳಗಾವಿ | ಅಮೆರಿಕನ್ನರಿಗೆ ವಂಚನೆ: 33 ಆರೋಪಿಗಳ ಬಂಧನ .<p>ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.</p><p>'ಕೃಷ್ಣಮೃಗಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ' ಎಂದು ಈಶ್ವರ ಖಂಡ್ರೆ 'ಪ್ರಜಾವಾಣಿ'ಗೆ ತಿಳಿಸಿದರು.</p> .ಸೈಬರ್ ಕ್ರೈಂ ಮಾಡಿ ಹಣ ವಂಚನೆ: ಬೆಳಗಾವಿ ಪೊಲೀಸರ ಭರ್ಜರಿ ಭೇಟೆ– 33 ಆರೋಪಿಗಳ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 28 ಕೃಷ್ಣಮೃಗ ಮೃತಪಟ್ಟಿವೆ.</p>.ಬೆಳಗಾವಿ| ಸೈಬರ್ ಅಪರಾಧ: 28 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ.<p>ಗುರುವಾರ 8 ಕೃಷ್ಣಮೃಗ ಮೃತಪಟ್ಟಿದ್ದವು. ಶನಿವಾರ 20 ಪ್ರಾಣಿಗಳು ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.</p><p>'ನಮ್ಮಲ್ಲಿ 38 ಕೃಷ್ಣಮೃಗ ಇದ್ದವು. 4ರಿಂದ 6 ವರ್ಷ ವಯಸ್ಸಿನ ಪ್ರಾಣಿಗಳು ಯಾವುದೋ ಸೋಂಕಿನಿಂದ ಮೃತಪಟ್ಟಿರುವ ಶಂಕೆ ಇದ್ದು, ತನಿಖೆ ಮಾಡುತ್ತಿದ್ದೇವೆ' ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಾಗರಾಜ ಬಾಳೆಹೊಸೂರ ಸುದ್ದಿಗಾರರಿಗೆ ತಿಳಿಸಿದರು.</p>.ಬೆಳಗಾವಿ | ಅಮೆರಿಕನ್ನರಿಗೆ ವಂಚನೆ: 33 ಆರೋಪಿಗಳ ಬಂಧನ .<p>ಅರಣ್ಯ ಸಚಿವ ಈಶ್ವರ ಖಂಡ್ರೆ ಈ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ.</p><p>'ಕೃಷ್ಣಮೃಗಗಳ ಸಾವಿಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸೂಚಿಸಿದ್ದೇನೆ' ಎಂದು ಈಶ್ವರ ಖಂಡ್ರೆ 'ಪ್ರಜಾವಾಣಿ'ಗೆ ತಿಳಿಸಿದರು.</p> .ಸೈಬರ್ ಕ್ರೈಂ ಮಾಡಿ ಹಣ ವಂಚನೆ: ಬೆಳಗಾವಿ ಪೊಲೀಸರ ಭರ್ಜರಿ ಭೇಟೆ– 33 ಆರೋಪಿಗಳ ಬಂಧನ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>