‘ಸೇವಕ’ ಸಂಸ್ಥೆಯು ಇಲ್ಲಿನ ಮಹಾಂತೇಶನಗರ ರಹವಾಸಿಗಳ ಸಂಘ ಶಿಕ್ಷಣ ಕಾಲೇಜು, ವಿಜ್ಞಾನ ಮತ್ತು ತಂತ್ರಜ್ಙಾನ ಇಲಾಖೆ, ವಿಜ್ಞಾನ ಮತ್ತು ತಂತ್ರಜ್ಞಾನ ಸಂವಹನ ಪರಿಷತ್ತು ಸಹಯೋಗದಲ್ಲಿ ವಿಜ್ಞಾನ ಪದವೀಧರರು, ಶಿಕ್ಷಕರು ಹಾಗೂ ಬಿ.ಇಡಿ. ಪ್ರಶಿಕ್ಷಣಾರ್ಥಿಗಳಿಗೆ ಬುಧವಾರ ಆಯೋಜಿಸಿದ್ದ ‘ಸಾಂಪ್ರದಾಯಿಕ ಗೊಂಬೆಯಾಟದ ಮೂಲಕ ವಿಜ್ಞಾನ ಸಂವಹನ ತರಬೇತಿ’ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.