ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಸರಜೂ ಕಾಟ್ಕರ್ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಬಿ.ಎಸ್. ಗವಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೇಮಾ ಸೊನೊಳ್ಳಿ, ರಂಗಸಂಪದ ಅಧ್ಯಕ್ಷ ಅರವಿಂದ ಕುಲಕರ್ಣಿ, ಲೇಖಕಿ ಆಶಾ ಕಡಪಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ಏಣಗಿ ಸುಭಾಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.