‘ಗೋಕಾಕ ತಾಲ್ಲೂಕು ದೂಪದಾಳದ ಮಹಮದಇಸಾಕ ದೇಸಾಯಿ, ಮುನಾಫ ರಫೀಕ, ರಾಯಬಾಗ ತಾಲ್ಲೂಕು ಸಿದ್ದಾಪೂರದ ಗುಂಡು ಸದಾಶಿವ ಪಾಟೀಲ ಮತ್ತು ಗೋಕಾಕದ ಆದಿಜಾಂಬವ ನಗರದ ಮಲ್ಲಿಕಾರ್ಜುನ ಕನ್ಮಡ್ಡಿ ಬಂಧಿತರು. ಅವರಿಂದ ಪೇಪಲ್ ಬಂಡಲ್ಗಳು, ತಲಾ 2 ಕಾರ್ ಹಾಗೂ ದ್ವಿಚಕ್ರವಾಹನಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.